ಬ್ರೇಕಿಂಗ್ ನ್ಯೂಸ್
30-09-20 05:14 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಬಾಬ್ರಿ ಮಸ್ಜಿದ್ ಧ್ವಂಸ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಸೇರಿದ ಎಸ್ ಡಿ ಪಿ ಐ ಕಾರ್ಯಕರ್ತರು ಕೇಂದ್ರ ಸರಕಾರ ಹಾಗು ಸಿ ಬಿ ಐ ನ್ಯಾಯಾಲಯದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸೋ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ. ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ. ಕೋರ್ಟಿನ ಇವತ್ತಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋದನ್ನ ಸಾಬೀತು ಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ , ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದರು.
video
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm