ಬ್ರೇಕಿಂಗ್ ನ್ಯೂಸ್
26-06-22 04:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಮಂಗಳೂರು ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನದ ಅಂಗವಾಗಿ ಒಟ್ಟು ಒಂದು ಕೋಟಿ 82 ಲಕ್ಷ ರೂಪಾಯಿ ಮೌಲ್ಯದ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ನಾಶ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 23.75 ಲಕ್ಷ ಮೌಲ್ಯದ 53.128 ಕೇಜಿ ಗಾಂಜಾ ಹಾಗೂ 30 ಲಕ್ಷ ಮೌಲ್ಯದ 120 ಗ್ರಾಮ್ ಹೆರಾಯಿನ್ ಅನ್ನು ನಾಶ ಮಾಡಲಾಯಿತು. ಮೂಲ್ಕಿ ಬಳಿಯ ಲಿಂಗಪ್ಪಯ್ಯ ಕಾಡಿನಲ್ಲಿರುವ ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಕಂಪನಿಯ ಬಯೋ ಮೆಡಿಕಲ್ ವೇಸ್ಟ್ ಘಟಕದಲ್ಲಿ ಮಾದಕ ದ್ರವ್ಯಗಳನ್ನು ಪೊಲೀಸರು ನಾಶ ಪಡಿಸಿದರು.















ಇದೇ ವೇಳೆ, ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ 1.16 ಕೋಟಿ ಮೌಲ್ಯದ 580.860 ಕೇಜಿ ಗಾಂಜಾ, 1.37 ಲಕ್ಷ ಮೌಲ್ಯದ 25 ಗ್ರಾಮ್ ಹೆರಾಯಿನ್, 11.20 ಲಕ್ಷ ಮೌಲ್ಯದ 320 ಎಂಡಿಎಂ ಡ್ರಗ್ಸ್ ಅನ್ನೂ ಸುಡಲಾಯಿತು. ಮಂಗಳೂರು ನಗರ ವ್ಯಾಪ್ತಿಯ 15 ಠಾಣೆಗಳಲ್ಲಿ 95 ಪ್ರಕರಣಗಳಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್, ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್, ಪುತ್ತೂರು ಎಎಸ್ಪಿ ಗಾನ ಪಿ. ಕುಮಾರ್, ಮಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ವಿವಿಧ ಮಾದಕ ವಸ್ತುಗಳನ್ನು ಪರಿಶೀಲಿಸಿ ಸ್ವತಃ ಪೊಲೀಸರೇ ನಾಶ ಪಡಿಸುವ ಯಂತ್ರಕ್ಕೆ ಹಾಕಿದರು.
The Dakshina Kannada police destroyed 53.128 kg of ganja worth Rs 23,75,300 and 120 gram heroin worth Rs 30,00,000 as part of International Day against Drug Abuse and Illicit Trafficking on Sunday June 26.After obtaining court permission, the illicit drugs were destroyed in the Biomedical Waste Management, Processing, and Disposal Unit of Ramky Energy and Environment Ltd.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am