ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am