ಬ್ರೇಕಿಂಗ್ ನ್ಯೂಸ್
27-06-22 01:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಆಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ. ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲು ಈಗೀಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿದ್ದರು ಅನ್ನೋದನ್ನು ತೋರಿಸುತ್ತಿದ್ದಾರೆ. ಇವರು ದೇಶಪ್ರೇಮಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಜವಹರಲಾಲ್ ನೆಹರೂ 11 ವರ್ಷ ಜೈಲು ವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕೆ ಆಗಿನ ನಾಯಕರಾದ ಶ್ರೀನಿವಾಸ ಮಲ್ಯ, ಕಿಲ್ಲೆಯಂತವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ ಮಲ್ಯ, ಕಿಲ್ಲೆಯವರಿಗೆ ಅವಮಾನಿಸುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.
Nalin Kumar Kateel is a Comedian slams congress leader Ramanath Rai in Mangaluru replying to the statement made by Kateel satating that we never invited Congress leaders children to join Agneepath.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am