ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am