ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm