ಬ್ರೇಕಿಂಗ್ ನ್ಯೂಸ್
30-09-20 10:30 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 30: ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಕಂಠ ಪೂರ್ತಿ ಕುಡಿದು ಹೊಸಮಠ ಹೊಳೆಗೆ ಹಾರಿದ್ದಲ್ಲದೆ, ರಕ್ಷಣೆಗೆ ಬಂದ ಸ್ಥಳೀಯರೊಂದಿಗೆ ರಾದ್ಧಾಂತ ಎಬ್ಬಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ನದಿಗೆ ಹಾರಿದ ವಿಜ್ಞಾನಿಯನ್ನು ಸಾರ್ವಜನಿಕರು ನೀರಿನಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಕಡಬ ಸಮೀಪದ ಹೊಸಮಠ ಸೇತುವೆ ಬಳಿಗೆ ಬೈಕಿನಲ್ಲಿ ಆಗಮಿಸಿದ್ದ ರವಿಚಂದ್ರ ಎಂಬ ತಮಿಳುನಾಡು ಮೂಲದ ವಿಜ್ಞಾನಿ, ಕುಡಿದ ಮತ್ತಿನಲ್ಲಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಇಬ್ಬರು ಮೆಸ್ಕಾಂ ಸಿಬ್ಬಂದಿಗಳು ನದಿಗೆ ಇಳಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಐ ರುಕ್ಮ ನಾಯ್ಕ್ ಮತ್ತು ಎಎಸ್ಐ ಸುರೇಶ್, ಸಿಬ್ಬಂದಿ ಕನಕರಾಜ್ ಸ್ಥಳೀಯರ ಜೊತೆ ಸೇರಿ ವಿಜ್ಞಾನಿಯನ್ನು ಹೊಳೆಯಿಂದ ಮೇಲೆಕೆತ್ತಲು ಯತ್ನಿಸಿದ್ದಾರೆ.
ಆದರೆ ನದಿಯಿಂದ ಮೇಲಕ್ಕೆ ಎತ್ತಿದ ತಕ್ಷಣ ವಿಜ್ಞಾನಿ, ಸ್ಥಳದಲ್ಲಿ ದೊಡ್ಡ ರಾದ್ದಾಂತ ಸೃಷ್ಟಿಸಿದ್ದಾನೆ. ಕೊನೆಗೆ ಯುವಕನ ಕೈಕಾಲು ಕಟ್ಟಿ ಆಸ್ಪತ್ರೆಗೆ ತರಲಾಯಿತು. ರವಿಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಪಂದಿಸಿದ ಕಡಬ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm