ಬ್ರೇಕಿಂಗ್ ನ್ಯೂಸ್
30-09-20 10:30 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 30: ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಕಂಠ ಪೂರ್ತಿ ಕುಡಿದು ಹೊಸಮಠ ಹೊಳೆಗೆ ಹಾರಿದ್ದಲ್ಲದೆ, ರಕ್ಷಣೆಗೆ ಬಂದ ಸ್ಥಳೀಯರೊಂದಿಗೆ ರಾದ್ಧಾಂತ ಎಬ್ಬಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ನದಿಗೆ ಹಾರಿದ ವಿಜ್ಞಾನಿಯನ್ನು ಸಾರ್ವಜನಿಕರು ನೀರಿನಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಕಡಬ ಸಮೀಪದ ಹೊಸಮಠ ಸೇತುವೆ ಬಳಿಗೆ ಬೈಕಿನಲ್ಲಿ ಆಗಮಿಸಿದ್ದ ರವಿಚಂದ್ರ ಎಂಬ ತಮಿಳುನಾಡು ಮೂಲದ ವಿಜ್ಞಾನಿ, ಕುಡಿದ ಮತ್ತಿನಲ್ಲಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಇಬ್ಬರು ಮೆಸ್ಕಾಂ ಸಿಬ್ಬಂದಿಗಳು ನದಿಗೆ ಇಳಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಐ ರುಕ್ಮ ನಾಯ್ಕ್ ಮತ್ತು ಎಎಸ್ಐ ಸುರೇಶ್, ಸಿಬ್ಬಂದಿ ಕನಕರಾಜ್ ಸ್ಥಳೀಯರ ಜೊತೆ ಸೇರಿ ವಿಜ್ಞಾನಿಯನ್ನು ಹೊಳೆಯಿಂದ ಮೇಲೆಕೆತ್ತಲು ಯತ್ನಿಸಿದ್ದಾರೆ.
ಆದರೆ ನದಿಯಿಂದ ಮೇಲಕ್ಕೆ ಎತ್ತಿದ ತಕ್ಷಣ ವಿಜ್ಞಾನಿ, ಸ್ಥಳದಲ್ಲಿ ದೊಡ್ಡ ರಾದ್ದಾಂತ ಸೃಷ್ಟಿಸಿದ್ದಾನೆ. ಕೊನೆಗೆ ಯುವಕನ ಕೈಕಾಲು ಕಟ್ಟಿ ಆಸ್ಪತ್ರೆಗೆ ತರಲಾಯಿತು. ರವಿಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಪಂದಿಸಿದ ಕಡಬ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am