ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.


ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.


ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am