ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am