ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 10:10 pm
Mangalore Correspondent
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm