ಬ್ರೇಕಿಂಗ್ ನ್ಯೂಸ್
03-07-22 08:49 pm HK News Desk ಕರಾವಳಿ
ಉಳ್ಳಾಲ, ಜು.3: ತೊಟ್ಟಿಲು ತೂಗುವ ಸಂಭ್ರಮಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಐವರು ಕಾಲೇಜು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ನೀರಾಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಓರ್ವ ಯುವಕ ನೀರುಪಾಲಾದ ಘಟನೆ ಸಜಿಪ ಪಡು ಬಳಿಯ ಕೋಟೆಕಣಿ- ತಲೆಮೊಗರು ಎಂಬಲ್ಲಿ ನಡೆದಿದೆ.
ತಲೆಮೊಗರು ನಿವಾಸಿ ಅಶ್ವಿತ್ ಗಾಣಿಗ(19) ನೀರುಪಾಲಾದ ಯುವಕ. ಸಜಿಪ ನಡು ಬಳಿಯ ತಲೆಮೊಗರು ನಿವಾಸಿ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಅಶ್ವಿತ್ ಗಾಣಿಗ, ಅಲ್ಲಿದ್ದ ಗೆಳೆಯರಾದ ವಿಶಾಲ್ ಗಾಣಿಗ, ವಿಕಾಸ್ ಗಾಣಿಗ, ಲಿಖಿತ್ ಗಾಣಿಗ, ಹರ್ಷ ಗಾಣಿಗ ಜೊತೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದರು.



ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದು ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಯುವಕರ ಕೂಗು ಕೇಳಿಸಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರಾದ ರಾಜೇಶ್ ಮತ್ತು ಹರೀಶ್ ಎಂಬವರು ಗಂಭೀರ ಸ್ಥಿತಿಯಲ್ಲಿದ್ದ ಹರ್ಷನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆ ಸೇರಿಸಿದ್ದಾರೆ. ನೀರು ಪಾಲಾದ ಅಶ್ವಿತ್ ಗಾಗಿ ಸ್ಥಳೀಯ ದೋಣಿಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal 19 year old youth drowns in Netravati river while playing in Mangalore. The deceased has been identified as Ashwith Ganiga. The youth had come to celebrate the function of naming ceremony of his relative during which he lost his life.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 10:10 pm
Mangalore Correspondent
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm