ಬ್ರೇಕಿಂಗ್ ನ್ಯೂಸ್
04-07-22 08:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಜುಲೈ 1ರಂದು ಭಾರೀ ಮಳೆಯಾಗಿದ್ದ ಕಾರಣ ಆ ಭಾಗದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಎತ್ತರ ಪ್ರದೇಶ ಆಗಿದ್ದರೂ ಮನೆಗಳಿಗೆ ನೀರು ನುಗ್ಗಿದ್ದು, ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನೀರು ನುಗ್ಗಿ ಬರುತ್ತಿದ್ದುದು ಜನರನ್ನು ದಿಗಿಲು ಮಾಡಿತ್ತು. ಅಲ್ಲಿರುವ ಸಣ್ಣ ಸೇತುವೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತುಂಬಿಕೊಂಡು ನೀರು ಹರಿಯದೆ ತಡೆಯಾಗಿದ್ದು ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.
ಈ ಬಗ್ಗೆ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಅಡ್ಯಾರ್ ಗ್ರಾಮ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳು ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಅಡ್ಯಾರ್ ಪಂಚಾಯತ್ ಪಿಡಿಓ ಕೃಷ್ಣ ನಾಯ್ಕ್ ಸ್ವತಃ ನೀರು ಹರಿಯೋ ಚರಂಡಿಗೆ ಇಳಿದು ಪ್ಲಾಸ್ಟಿಕ್ ಹೆಕ್ಕಿದ್ದಾರೆ. ಅಲ್ಲದೆ, ಸೇತುವೆ ಅಡಿಭಾಗದಲ್ಲಿ ಹಿಡಿದುಕೊಂಡಿದ್ದ ಪ್ಲಾಸ್ಟಿಕ್ ತೆಗೆಸಲು ಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ.







ಮೊದಲೇ ಸಣ್ಣ ಸೇತುವೆ. ಒಂದು ಭಾಗದಿಂದ ನೀರು ನುಗ್ಗಿ ಬಂದಿದ್ದರಿಂದ ಸೇತುವೆ ಬ್ಲಾಕ್ ಆಗಿತ್ತು. ಆಮೇಲೆ ನೋಡಿದರೆ, ಅಲ್ಲಿನ ಎಲ್ಲ ರಸ್ತೆಗಳಲ್ಲೂ ನೀರು ನುಗ್ಗಿ ಬಂದಿತ್ತು. ಅಷ್ಟೊಂದು ನೀರು ಎಲ್ಲಿಂದ ಬಂದಿತ್ತು ಅನ್ನೋದು ಜನರಿಗೂ ಸೋಜಿಗವಾಗಿತ್ತು. ಸರಿಯಾದ ಚರಂಡಿ ಮಾಡಿಲ್ಲ. ಇದ್ದ ಚರಂಡಿಯಲ್ಲೂ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ಸುರಿಯಲಾಗಿದೆ ಎಂದು ಸ್ಥಳೀಯರು ಅಡ್ಯಾರ್ ಪಂಚಾಯತ್ ಆಡಳಿತದ ಬಗ್ಗೆ ಪ್ರಶ್ನೆ ಮಾಡಿದ್ದರು. ಇದೀಗ ಸ್ವತಃ ಪಿಡಿಓ ಅಧಿಕಾರಿಯೇ ನೀರು ಹರಿಯೋ ಮೋರಿಗೆ ಇಳಿದು ಸ್ವಚ್ಛ ಮಾಡಿದ್ದು ಜನರ ಪ್ರಶಂಸೆಗೆ ಕಾರಣವಾಗಿದೆ.
Mangalore Adyar gram panchayat PDO Harish Nayak gets into surge water at Valachil to clear garbage. Few days ago valachil had drowned with water creating havoc. After complaints from public PDO who visited the spot got down himself into the surge water to clear the garbage waste. People have applauded his work.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am