ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.



ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am