ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.



ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 10:10 pm
Mangalore Correspondent
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm