ಬ್ರೇಕಿಂಗ್ ನ್ಯೂಸ್
05-07-22 08:54 am Mangaluru Correspondent ಕರಾವಳಿ
ಮಂಗಳೂರು, ಜುಲೈ 5: ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ.
ಅಂಗನವಾಡಿಯಿಂದ ತೊಡಗಿ ಪ್ರಾಥಮಿಕ, ಪ್ರೌಢ, ಪಿಯು ಕಾಲೇಜು, ಪದವಿ, ಡಿಪ್ಲೊಮಾ, ಐಟಿಐ ಎಲ್ಲ ಮಾದರಿಯ ಶಿಕ್ಷಣ ಕೇಂದ್ರಗಳಿಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಮುಂಜಾಗ್ರತಾ ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಕುಮಾರಧಾರ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದ್ದು ನದೀ ದಡದ ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಸ್ನಾನಘಟ್ಟ ಮುಳುಗಡೆಯಾಗಿದ್ದು ಅಪಾಯದ ಮಟ್ಟ ತಲುಪಿದೆ. ಭಕ್ತರು ನದಿಯಲ್ಲಿ ಸ್ನಾನ ಮಾಡದಂತೆ ನೋಡಿಕೊಳ್ಳಲು ಸ್ಥಳದಲ್ಲಿ ಕಾವಲು ಸಿಬಂದಿ ನಿಯೋಜಿಸಲಾಗಿದೆ.
ಮಂಗಳೂರು ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ ನೀರು ನುಗ್ಗಿದ್ದು ಪ್ರವಾಹದ ರೀತಿ ಹರಿಯತೊಡಗಿದೆ. ಬೆಳ್ಳಂಬೆಳಗ್ಗೆ ಚರಂಡಿ ನೀರು ನುಗ್ಗಿದ್ದರಿಂದ ಸಿಬಂದಿ ತಮ್ಮ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು. ಕೊಟ್ಟಾರದಲ್ಲಿಯೂ ಹೆದ್ದಾರಿಗೆ ನೀರು ಬಂದಿದ್ದು ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.
As incessant rains are likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Tuesday July 5 for all the educational institutions. As heavy rains are expected to lash the district, the DC declared a holiday for the educational institutions on Tuesday. The holiday was declared keeping in mind the safety of students going to schools and colleges.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am