ಬ್ರೇಕಿಂಗ್ ನ್ಯೂಸ್
05-07-22 08:54 am Mangaluru Correspondent ಕರಾವಳಿ
ಮಂಗಳೂರು, ಜುಲೈ 5: ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ.
ಅಂಗನವಾಡಿಯಿಂದ ತೊಡಗಿ ಪ್ರಾಥಮಿಕ, ಪ್ರೌಢ, ಪಿಯು ಕಾಲೇಜು, ಪದವಿ, ಡಿಪ್ಲೊಮಾ, ಐಟಿಐ ಎಲ್ಲ ಮಾದರಿಯ ಶಿಕ್ಷಣ ಕೇಂದ್ರಗಳಿಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಮುಂಜಾಗ್ರತಾ ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಕುಮಾರಧಾರ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದ್ದು ನದೀ ದಡದ ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಸ್ನಾನಘಟ್ಟ ಮುಳುಗಡೆಯಾಗಿದ್ದು ಅಪಾಯದ ಮಟ್ಟ ತಲುಪಿದೆ. ಭಕ್ತರು ನದಿಯಲ್ಲಿ ಸ್ನಾನ ಮಾಡದಂತೆ ನೋಡಿಕೊಳ್ಳಲು ಸ್ಥಳದಲ್ಲಿ ಕಾವಲು ಸಿಬಂದಿ ನಿಯೋಜಿಸಲಾಗಿದೆ.
ಮಂಗಳೂರು ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ ನೀರು ನುಗ್ಗಿದ್ದು ಪ್ರವಾಹದ ರೀತಿ ಹರಿಯತೊಡಗಿದೆ. ಬೆಳ್ಳಂಬೆಳಗ್ಗೆ ಚರಂಡಿ ನೀರು ನುಗ್ಗಿದ್ದರಿಂದ ಸಿಬಂದಿ ತಮ್ಮ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು. ಕೊಟ್ಟಾರದಲ್ಲಿಯೂ ಹೆದ್ದಾರಿಗೆ ನೀರು ಬಂದಿದ್ದು ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.
As incessant rains are likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Tuesday July 5 for all the educational institutions. As heavy rains are expected to lash the district, the DC declared a holiday for the educational institutions on Tuesday. The holiday was declared keeping in mind the safety of students going to schools and colleges.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am