ಬ್ರೇಕಿಂಗ್ ನ್ಯೂಸ್
05-07-22 08:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಕರಾವಳಿಯಲ್ಲಿ ಜಡಿ ಮಳೆ ಮುಂದುವರಿದಿರುವುದರಿಂದ ನಾಳೆಯೂ(ಜುಲೈ 6) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯ ಶಾಲೆ, ಕಾಲೇಜು ತರಗತಿಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತ ಆಗಿದೆ.
ಉಳ್ಳಾಲ ಭಾಗದ ಆಡಂಕುದ್ರು, ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ನುಗ್ಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿ ನಷ್ಟ ಸಂಭವಿಸಿದೆ. ನೇತ್ರಾವತಿ, ಫಲ್ಗುಣಿ, ನಂದಿನಿ ನದಿಗಳು ಉಕ್ಕಿ ಹರಿಯುತ್ತಿವೆ. ವಿಟ್ಲ ಸಮೀಪದ ಕುಡ್ತಮುಗೇರು ಎಂಬಲ್ಲಿ ಹೊಳೆಯ ನೀರು ರಸ್ತೆಗೆ ಬಂದಿದ್ದರಿಂದ ರಾಜ್ಯ ಹೆದ್ದಾರಿಯ ವಿಟ್ಲ - ಸಾಲೆತ್ತೂರು ವಾಹನ ಸಂಚಾರಕ್ಕೆ ತೊಡಕಾಗಿತ್ತು. ಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಯು ಉಕ್ಕಿ ಹರಿಯತೊಡಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.
Heavy rains Holiday declared for schools, colleges in Mangalore and udupi on July 6th. As incessant rain is likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Wednesday July 6 for all the educational institutions. It maybe recalled, a holiday was declared on Tuesday July 5 also as heavy rains lashed the twin districts.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am