ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.




ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am