ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.




ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am