ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am