ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm