ಬ್ರೇಕಿಂಗ್ ನ್ಯೂಸ್
06-07-22 09:48 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6 : ಭಾರೀ ಮಳೆಗೆ ತಾಲೂಕಿನ ವಗ್ಗ ಎಂಬಲ್ಲಿ ಗುಡ್ಡ ಕುಸಿದು ತಾತ್ಕಾಲಿಕ ಶೆಡ್ ನೆಲಸಮವಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರ್ಲೊಸ್ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗಾಗಿ ತೋಟದ ಬಳಿ ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿತ್ತು. ಇಂದು ಸಂಜೆ ಸುರಿದ ಭಾರೀ ಮಳೆಗೆ ಕೊಠಡಿ ಪಕ್ಕದ ಗುಡ್ಡ ಕುಸಿದು ಬಿದ್ದಿದ್ದು ಕೊಠಡಿ ಮಣ್ಣಿನಡಿಗೆ ಬಿದ್ದಿದೆ. ಮಣ್ಣಿನಡಿ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಕಾರ್ಮಿಕ ಸಾವು ಕಂಡಿದ್ದಾರೆ.
Heavy rains in Mangalore, landslide at Bantwal, one dead, three rescued. The labourers were given a separate room to stay.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm