ಬ್ರೇಕಿಂಗ್ ನ್ಯೂಸ್
06-07-22 09:48 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6 : ಭಾರೀ ಮಳೆಗೆ ತಾಲೂಕಿನ ವಗ್ಗ ಎಂಬಲ್ಲಿ ಗುಡ್ಡ ಕುಸಿದು ತಾತ್ಕಾಲಿಕ ಶೆಡ್ ನೆಲಸಮವಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.



ಕಾರ್ಲೊಸ್ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗಾಗಿ ತೋಟದ ಬಳಿ ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿತ್ತು. ಇಂದು ಸಂಜೆ ಸುರಿದ ಭಾರೀ ಮಳೆಗೆ ಕೊಠಡಿ ಪಕ್ಕದ ಗುಡ್ಡ ಕುಸಿದು ಬಿದ್ದಿದ್ದು ಕೊಠಡಿ ಮಣ್ಣಿನಡಿಗೆ ಬಿದ್ದಿದೆ. ಮಣ್ಣಿನಡಿ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಕಾರ್ಮಿಕ ಸಾವು ಕಂಡಿದ್ದಾರೆ.
Heavy rains in Mangalore, landslide at Bantwal, one dead, three rescued. The labourers were given a separate room to stay.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm