ಬ್ರೇಕಿಂಗ್ ನ್ಯೂಸ್
06-07-22 10:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6 : ಪತ್ನಿ ಜೊತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಗರದ ಕದ್ರಿ ಠಾಣೆ ವ್ಯಾಪ್ತಿಯ ವ್ಯಾಸನಗರದ ನಿವಾಸಿ ವಿವೇಕ್ ಪ್ರಭು (45) ನಾಪತ್ತೆಯಾದ ವ್ಯಕ್ತಿ. ಇವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದರು. ಮನೆಯಲ್ಲಿ ಪತಿ- ಪತ್ನಿ ನಡುವೆ ಗಲಾಟೆ ನಡೆದು ಪತಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ವಿವೇಕ್ ಪ್ರಭು ಫಳ್ನೀರ್ ಪೆಟ್ರೋಲ್ ಪಂಪ್ ನಲ್ಲಿ ಅಕೌಂಟ್ ನೋಡಿಕೊಳ್ಳುತ್ತಿದ್ದರು. ಇವರ ಪತ್ನಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿವೇಕ್ ಪ್ರಭು ಅವರ ಬೈಕ್ ಕೀ ಸಹಿತ ಮರವೂರು ಸೇತುವೆ ಬಳಿ ಪತ್ತೆಯಾಗಿತ್ತು. ಹಾಗಾಗಿ ನದಿಗೆ ಹಾರಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವ ಪತ್ತೆಯಾಗಿದೆ ಎನ್ನುವ ಗಾಳಿ ಸುದ್ದಿಯೂ ಇತ್ತು. ಆದರೆ ಕಾವೂರು ಮತ್ತು ಬಜ್ಪೆ ಪೊಲೀಸರು ತಮಗೇನು ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.
ಪತ್ನಿ ಕದ್ರಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.
Mangalore bike abandoned with helmet, key on airport road at Maravoor bridge, suicide suspected. The missing person has been identified as Vivek Prabhu. He was said to be working at a petrol pump in Falnir. Some family issues have resulted in Vivek going missing by parking his bike near Maravoor bridge.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am