ಬ್ರೇಕಿಂಗ್ ನ್ಯೂಸ್
07-07-22 09:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 7 : ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು ಹೀಗಾಗಿ ಎರಡೂ ಜಿಲ್ಲೆಗಳಲ್ಲಿ ಜುಲೈ 8 ಮತ್ತು 9 ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 9ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ಅಲ್ಲದೆ, 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಅವಧಿಯಲ್ಲಿ ಜನರು ಮುಂಜಾಗ್ರತೆ ವಹಿಸಬೇಕು ಎಂದೂ ಹವಾಮಾನ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಇದೇ ಎಚ್ಚರಿಕೆಯನ್ನು ಪರಿಗಣಿಸಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಶಾಲೆ, ಕಾಲೇಜಿಗೆ ರಜೆಯನ್ನೂ ಎರಡು ದಿನಕ್ಕೆ ಘೋಷಣೆ ಮಾಡಿವೆ. ಈಗಾಗಲೇ ಕಳೆದ ಮೂರು ದಿನಗಳಿಂದ ಮಳೆಯ ಕಾರಣಕ್ಕೆ ಎರಡೂ ಜಿಲ್ಲೆಗಳಲ್ಲಿ ರಜೆ ನೀಡಲಾಗಿತ್ತು. ಈಗ ಇನ್ನೂ ಎರಡು ದಿನಕ್ಕೆ ರಜೆಯನ್ನು ವಿಸ್ತರಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಳೆಯ ಕಾರಣ ಒಂದು ವಾರ ಕಾಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಿರುವ ದಾಖಲೆಯೂ ಸೇರಿದೆ.
ಈ ಹಿಂದೆಯೂ ಮಳೆಗಾಲದಲ್ಲಿ ಕೆಲವೊಮ್ಮೆ ವಿಪರೀತ ಮಳೆ ಬಿದ್ದ ದಿವಸ ರಜೆ ನೀಡಿದ್ದುಂಟು. ಆದರೆ ಒಂದೇ ಬಾರಿಗೆ ನಿರಂತರ ವಾರ ಪೂರ್ತಿ ರಜೆ ಸಾರಿದ್ದು ಕಡಿಮೆ. ಈ ಬಾರಿಯ ಮಳೆಗಾಲ ಇಪ್ಪತ್ತು ವರ್ಷಗಳ ಇತಿಹಾಸದಲ್ಲಿ ಅಪರೂಪದ ಎನ್ನುವಂತಹ ದಾಖಲೆ ಸೇರಿದೆ. ಆರ್ದ್ರಾ ನಕ್ಷತ್ರದಲ್ಲಿ ಕಳೆದ ಹತ್ತು ವರ್ಷದಲ್ಲಿ ಮಳೆ ಕಡಿಮೆಯಾಗಿರುತ್ತಿತ್ತು. ಈ ಬಾರಿಯೇ ಆರ್ದ್ರಾ ಮಳೆ ರೌದ್ರಾವತಾರ ತೋರಿದೆ.
As a red alert is issued by the India Meteorological Department for the Dakshina Kannada (DK) and Udupi districts on July 8 and 9, Dakshina Kannada (DK) deputy commissioner (DC) Dr K V Rajendra and Udupi DC Kurma Rao M declared a holiday on July 8 and 9 for all the educational institutions.It may be recalled, a holiday was declared on July 5, 6 and 7 also as heavy rains lashed the twin districts. All the anganwadis, private and government schools, colleges and degree colleges will remain close on July 8 and 9 in Dakshina Kannada and Udupi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm