ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm