ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.


ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm