ಬ್ರೇಕಿಂಗ್ ನ್ಯೂಸ್
02-10-20 09:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 02: ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗು ಇದಕ್ಕೆ ಅಲ್ಲಿನ ಸರಕಾರ ನಡೆದುಕೊಂಡ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಲಾಲ್ ಬಾಗ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗು ಉತ್ತರ ಪ್ರದೇಶ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಹಾಗೂ ಅಂತವರು ನೈಜ ಹಿಂದೂ ಆಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯೋಗಿ ಆದಿತ್ಯನಾಥ ಅವರ ಪ್ರತಿಕೃತಿ ದಹಿಸಿ ಸಿಟ್ಟು ಹೊರಹಾಕಿದ ಪ್ರತಿಭಟನಾಕಾರರು, ಯುವತಿಯ ಬೆನ್ನು ಮೂಳೆಯನ್ನು ಮುರಿದು, ನಾಲಗೆಯನ್ನು ಕತ್ತರಿಸಿ ಅತ್ಯಾಚಾರ ಮಾಡಿರುವುದು ಪೈಶಾಚಿಕ ಕೃತ್ಯವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟ ಬಳಿಕ ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಪೊಲೀಸರು ಸುಟ್ಟು ಹಾಕಿರುವುದು ಉತ್ತರ ಪ್ರದೇಶದ ನಿಜ ಚಿತ್ರಣ ದೇಶದ ಮುಂದೆ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಅತ್ಯಾಚಾರಿ ಕೊಲೆಗಡುಕರಿಗೆ ಅತೀ ಶೀಘ್ರವಾಗಿ ಮರಣ ದಂಡನೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಈ ಕೂಡಲೇ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
25-05-25 08:48 pm
Bangalore Correspondent
Mysuru Suicide, Lake, Three Dead: ಪ್ರಿಯಕರನ ಜೊ...
24-05-25 07:45 pm
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 07:57 pm
Mangalore Correspondent
Mangalore Rain, Flood, Pumpwell: ಪಂಪ್ವೆಲ್ ಹೆ...
25-05-25 04:19 pm
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm