ಬ್ರೇಕಿಂಗ್ ನ್ಯೂಸ್
13-07-22 01:22 pm udupi Correspondent ಕರಾವಳಿ
ಕುಂದಾಪುರ, ಜುಲೈ 13 : ರಸ್ತೆ ಬದಿ ನಿಲ್ಲಿಸಿದ್ದ ಕಾರು ಪೂರ್ತಿ ಸುಟ್ಟು ಹೋಗಿದ್ದಲ್ಲದೆ, ಅದರಲ್ಲಿ ಒಬ್ಬ ವ್ಯಕ್ತಿಯೂ ಸುಟ್ಟು ಕರಕಲಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಫೋರ್ಡ್ ಐಕಾನ್ ಕಾರಿನಂತೆ ಕಂಡುಬರುತ್ತಿದ್ದು ಪೂರ್ತಿ ಸುಟ್ಟು ಹೋಗಿದೆ. ಹಿಂಬದಿ ಸೀಟ್ ನಲ್ಲಿ ವ್ಯಕ್ತಿಯ ಶವ ಇದ್ದು, ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಿದೆ.

ಕಾರನ್ನು ನಿರ್ಜನ ಜಾಗದಲ್ಲಿ ನಿಲ್ಲಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ರೀತಿ ಕಂಡುಬಂದಿದೆ. ಪಕ್ಕದಲ್ಲಿಯೇ ಪೆಟ್ರೋಲ್ ಕ್ಯಾನ್ ಕೂಡ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಬೈಂದೂರು - ಹೇನ್ ಬೇರು ರಸ್ತೆಯಲ್ಲಿ ಬದಿಯ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ ರೀತಿ ಇದ್ದು ಯಾರೋ ಮಂಗಳವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
Udupi Car found in burnt condition, charred body found, suicide suspected in Byndoor. The car was found in the isolated place. Police are now investigating the case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm