ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm