ಬ್ರೇಕಿಂಗ್ ನ್ಯೂಸ್
14-07-22 01:24 pm udupi Correspondent ಕರಾವಳಿ
ಉಡುಪಿ, ಜುಲೈ 14 : ಆಟವಾಡುತ್ತಿದ್ದ ಐದು ವರ್ಷದ ಮಗು ಮನೆಯ ಆವರಣದಲ್ಲಿದ್ದ ನೀರು ತುಂಬಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪೂರು ಬಳಿಯ ತೆಂಕಬೆಟ್ಟಿನಲ್ಲಿ ನಡೆದಿದೆ.
ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ನಾರ್ಮನ್ ಲೆವಿಸ್ ಅವರ ಪುತ್ರ ಲಾರೆನ್ ಲೆವಿಸ್ (5) ಮೃತ ಮಗು. ನಾರ್ಮನ್ ತನ್ನ ಪತ್ನಿ ಸಿಲ್ವಿಯಾ ಲೆವಿಸ್ ಮತ್ತು ಪುತ್ರನ ಜೊತೆಗೆ ಇತ್ತೀಚೆಗೆ ಊರಿಗೆ ಬಂದಿದ್ದರು. ತಾಯಿಯ ಶ್ರಾದ್ಧ ಕಾರ್ಯ ಮತ್ತು ಉದ್ಯೋಗಕ್ಕೆ ರಜೆ ಇದ್ದುದರಿಂದ ತೆಂಕಬೆಟ್ಟಿನ ತಾಯಿ ಮನೆಗೆ ಬಂದಿದ್ದರು.
ಬುಧವಾರ ಸಂಜೆ ಮನೆಯಲ್ಲಿ ಎಲ್ಲರೂ ಸಂಭ್ರಮದಲ್ಲಿದ್ದಾಗ ಮಗು ಲಾರೆನ್ ಹೊರಗೆ ಆಟವಾಡುತ್ತಿದ್ದ. ಈ ವೇಳೆ, ಇದ್ದಕ್ಕಿದ್ದಂತೆ ಮಗು ನಾಪತ್ತೆಯಾಗಿತ್ತು. ಮನೆಮಂದಿ ಹುಡುಕಾಡಿದಾಗ ಮಗು ನೀರು ತುಂಬಿದ್ದ ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಮಗುವನ್ನು ಮೇಲೆತ್ತಿ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಮಗು ಉಸಿರು ಕಟ್ಟಿ ಸಾವು ಕಂಡಿತ್ತು. ಇತ್ತೀಚೆಗೆ ಜುಲೈ 4ರಂದು ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು.
In a very tragic incident, a five-year-old boy died after he fell into a pond near his house at Tenkabettu, Uppoor here on July 13, evening. The deceased has been identified as Lawren Lewis (5), son of Norman and Sylvia Lewis from Tenkabettu.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am