ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm