ಬ್ರೇಕಿಂಗ್ ನ್ಯೂಸ್
02-10-20 02:25 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಮಹಾತ್ಮ ಗಾಂಧಿಯವರನ್ನು ಕೊಂದ ವರ್ಗದವರೆ ಇವತ್ತು ದೇಶವನ್ನು ಆಳುತ್ತಿದ್ದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ದೇಶದಲ್ಲೆಡೆ ಅಂಗೀಕರಿಸುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವು ಅಂಗೀಕರಿಸಿದ ಕೃಷಿ ಕಾಯ್ದೆಗಳು, ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಬಿಜೆಪಿ ಸರಕಾರ ನಡೆಸಿದ ಹಲ್ಲೆ, ಅತ್ಯಾಚಾರ ಆರೋಪಿಗಳ ರಕ್ಷಣೆ ವಿರುದ್ಧ ಶುಕ್ರವಾರ ಕಲ್ಲಾಪಿನಲ್ಲಿ ನಡೆದ ರಸ್ತೆ (ಪ್ರತಿಭಟನೆ) ತಡೆ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ರಸ್ತೆ ತಡೆಗೂ ಮೊದಲು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಸುರೇಶ್ ಭಟ್ನಗರ, ಉಸ್ಮಾನ್ ಕಲ್ಲಾಪು, ಈಶ್ವರ್ ಉಳ್ಳಾಲ್, ಮುಸ್ತಾಫ ಹರೇಕಳ, ಇಸ್ಮಾಯಿಲ್ ಯು.ಹೆಚ್, ದಿನೇಶ್ ರೈ, ಎನ್ .ಎಸ್ ಕರೀಂ, ನಝರ್ ಷಾ ಪಟ್ಟೋರಿ, ಪುರುಷೋತ್ತಮ ಶೆಟ್ಟಿ,ಆಲ್ವಿನ್ ಡಿ ಸೋಜಾ, ಸುರೇಖ ಚಂದ್ರಹಾಸ್ ,ಸಪ್ನ ಹರೀಶ್ ಮೊದಲಾದವರು ಇದ್ದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm