ಬ್ರೇಕಿಂಗ್ ನ್ಯೂಸ್
02-10-20 02:25 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಮಹಾತ್ಮ ಗಾಂಧಿಯವರನ್ನು ಕೊಂದ ವರ್ಗದವರೆ ಇವತ್ತು ದೇಶವನ್ನು ಆಳುತ್ತಿದ್ದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ದೇಶದಲ್ಲೆಡೆ ಅಂಗೀಕರಿಸುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವು ಅಂಗೀಕರಿಸಿದ ಕೃಷಿ ಕಾಯ್ದೆಗಳು, ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಬಿಜೆಪಿ ಸರಕಾರ ನಡೆಸಿದ ಹಲ್ಲೆ, ಅತ್ಯಾಚಾರ ಆರೋಪಿಗಳ ರಕ್ಷಣೆ ವಿರುದ್ಧ ಶುಕ್ರವಾರ ಕಲ್ಲಾಪಿನಲ್ಲಿ ನಡೆದ ರಸ್ತೆ (ಪ್ರತಿಭಟನೆ) ತಡೆ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ರಸ್ತೆ ತಡೆಗೂ ಮೊದಲು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಸುರೇಶ್ ಭಟ್ನಗರ, ಉಸ್ಮಾನ್ ಕಲ್ಲಾಪು, ಈಶ್ವರ್ ಉಳ್ಳಾಲ್, ಮುಸ್ತಾಫ ಹರೇಕಳ, ಇಸ್ಮಾಯಿಲ್ ಯು.ಹೆಚ್, ದಿನೇಶ್ ರೈ, ಎನ್ .ಎಸ್ ಕರೀಂ, ನಝರ್ ಷಾ ಪಟ್ಟೋರಿ, ಪುರುಷೋತ್ತಮ ಶೆಟ್ಟಿ,ಆಲ್ವಿನ್ ಡಿ ಸೋಜಾ, ಸುರೇಖ ಚಂದ್ರಹಾಸ್ ,ಸಪ್ನ ಹರೀಶ್ ಮೊದಲಾದವರು ಇದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am