ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.
ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 11:19 am
Mangalore Correspondent
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm