ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.



ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm