ಬ್ರೇಕಿಂಗ್ ನ್ಯೂಸ್
20-07-22 12:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 20 : ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.
ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12 ಪ್ರಕರಣಗಳಿವೆ. ಧೀರಜ್ ವಿರುದ್ಧ ಕಂಕನಾಡಿ ಗ್ರಾಮಾಂತರ, ನಗರ, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ, ದರೋಡೆ ಸಂಚು ಸೇರಿ ಒಂಬತ್ತು ಕೇಸುಗಳಿವೆ.


ಇವರಿಬ್ಬರೂ ಮಂಗಳೂರು ಬೈಕಿನಲ್ಲಿದ್ದು ಹೊರಬಂದರೆ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗುವುದರಿಂದ ಸುದೀರ್ಘ ಅವಧಿಗೆ ಜೈಲಿನಲ್ಲಿಡಲು ಗೂಂಡಾ ಕಾಯ್ದೆ ಹೇರುವಂತೆ ಕಂಕನಾಡಿ ನಗರ ಠಾಣಾಧಿಕಾರಿ ಎಸ್.ಎಚ್. ಭಜಂತ್ರಿ, ಪೊಲೀಸ್ ಕಮಿಷನರ್ ಅವರನ್ನು ಕೋರಿದ್ದಾರೆ. ಇಬ್ಬರ ವಿರುದ್ಧವೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾರೆ.
City police have invoked the Goonda Act against two persons in the city.The Goonda Act has been invoked upon Preetham Poojary (26) alias Preethesh, Preetham, Preethesh Poojary, a resident of Jayanagara, Jalligudde Bajal. The other person is Dheeraj Kumar (27) alias Dheeraj, Dheeru, Dheeru Yekkuru, a resident of Yekkuru, Alape and Padil.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm