ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm