ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm