ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm