ಬ್ರೇಕಿಂಗ್ ನ್ಯೂಸ್
22-07-22 01:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಬಳಿಕ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ತೆರಳಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಜಾಥಾ ಹೋಗಲು ಪೊಲೀಸರ ಪೂರ್ವಾನುಮತಿ ಪಡೆಯದ ಕಾರಣ ನಿರಾಕರಣೆ ಮಾಡಲಾಗಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಬ್ಯಾರಿಕೇಡ್ ಹಾಕಿ, ಅಡ್ಡ ನಿಂತಿದ್ದರು. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ಮೆರವಣಿಗೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಇಡಿ, ಸಿಬಿಐ, ಐಟಿಯಂತಹ ಏಜನ್ಸಿಗಳನ್ನು ಬಳಸಿಕೊಳ್ಳುತ್ತಿವೆ. ಈ ರೀತಿಯ ಸೇಡಿನ ರಾಜಕಾರಣಕ್ಕೆ ಜನರು ಹೆಚ್ಚು ಕಾಲ ಅವಕಾಶ ಕೊಡುವುದಿಲ್ಲ. ಸದ್ಯದಲ್ಲೇ ಕೊನೆ ಬೀಳಲಿದೆ ಎಂದರು.
ಬಳಿಕ ಪೊಲೀಸರ ಜೊತೆ ತಳ್ಳಾಟ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಬಸ್ಸಿಗೆ ಹತ್ತಿಸಿದರು. ಕೆಲಹೊತ್ತು ಜಟಾಪಟಿ ನಡೆದಿದ್ದು ಪೊಲೀಸರು ಬಳಿಕ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಕವಿತಾ ಸನಿಲ್, ಮಿಥುನ್ ರೈ, ಐವನ್ ಡಿಸೋಜ, ಮೊಯ್ದೀನ್ ಬಾವ ಪೊಲೀಸ್ ಬ್ಯಾರಿಕೇಡ್ ತಳ್ಳಿಕೊಂಡು ಕೆಲಕಾಲ ಹೈಡ್ರಾಮಾ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಧು ಬಂಗಾರಪ್ಪ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ED quizzes Sonia Gandhi for 2 hours in National Herald case congress members protest in Mangalore fight with police. Amid protests by party workers in the capital and other parts of the country, ED officials questioned Congress chief Sonia Gandhi for two hours on Thursday in connection with a money laundering case, better known as the National Herald case.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm