ಬ್ರೇಕಿಂಗ್ ನ್ಯೂಸ್
22-07-22 05:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು ತ್ಯಜಿಸಿ ಧರ್ಮಚಾವಡಿ ಹೆಸರಲ್ಲಿ ಮಠ ಕಟ್ಟಿಕೊಂಡಿದ್ದರು. ಮಠದಲ್ಲಿಯೇ ನೆಲೆಸಿದ್ದ ಅವರು ಬರುತ್ತಿದ್ದ ಆಸುಪಾಸಿನ ಭಕ್ತರಿಗೆ ಜೀವನದ ದಾರಿಗಳನ್ನು ಹೇಳುತ್ತಾ ಸ್ಥಳೀಯವಾಗಿ ಸ್ವಾಮೀಜಿ ಎಂದು ಕರೆಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ದೇವರಿಗೆ ಪೂಜೆ ಸಲ್ಲಿಸಿ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂರ್ವಾಶ್ರಮದಲ್ಲಿ ಇವರ ಹೆಸರು ದೇವಿಪ್ರಸಾದ್ ಶೆಟ್ಟಿ ಎಂಬುದಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದರು. ಸನ್ಯಾಸತ್ವ ಪಡೆದ ಬಳಿಕ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದರು. ಕುಟುಂಬದ ಸಂಪರ್ಕವನ್ನೂ ಕಡಿದುಕೊಂಡಿದ್ದರು. ಕಳೆದ ವರ್ಷ ತನ್ನ ಧರ್ಮ ಚಾವಡಿಯಲ್ಲಿ ಲಕ್ಷಾಂತರ ಖರ್ಚು ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಸ್ವಾಮೀಜಿ ದಿಢೀರ್ ಸಾವಿಗೆ ಶರಣಾಗಿದ್ದು ಅನುಮಾನ ಮೂಡಿಸಿದೆ. ಈ ಬಗ್ಗೆ ಪೂರ್ವಾಶ್ರಮದ ಪತ್ನಿ ಪ್ರಭಾ ಶೆಟ್ಟಿ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದರ ಬಳಿಯಲ್ಲೇ ಪ್ಲಾಸ್ಟಿಕ್ ಕುರ್ಚಿ ಕೂಡ ಇತ್ತು. ಮಠಕ್ಕೆ ಬಂದವರು ಸ್ವಾಮೀಜಿ ಸತ್ತಿರುವುದನ್ನು ನೋಡಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
The seer of Dharma Chavadi near Talakala Kandhavara panchayat limits Kolambe village killed himself on Friday, July 22 by hanging. The deceased has been identified as Sri Sri Sri Krishna Devi Prasad aged 51 years.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm