ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm