ಬ್ರೇಕಿಂಗ್ ನ್ಯೂಸ್
23-07-22 11:47 am Mangalore Correspondent ಕರಾವಳಿ
ಉಳ್ಳಾಲ, ಜು.23 : ಕಡಲ್ಕೊರೆತ ತುರ್ತು ತಡೆ ಕಾಮಗಾರಿಗೆ NDRF ಸ್ಕೀಮ್ ನಿಂದ ಹಣ ಬಿಡುಗಡೆ ಮಾಡಲು ಅವಕಾಶವಿದ್ದರೂ NDRF ನಿಧಿಯನ್ನ ಖರ್ಚು ಮಾಡದೆ ಸುಮ್ಮನೆ ಕುಳಿತಿದ್ದಾರೆ. ಇವರಿಗೆ ತುರ್ತು ಕಾಮಗಾರಿ ಎತ್ತಿಕೊಳ್ಳಲು ಯಾರು ಅಡ್ಡಿಯಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಅವರು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನ ಆಲಿಸಿದರು. ಕಡಲ್ಕೊರೆತ ಸಮಸ್ಯೆ ಹೊಸದೇನು ಅಲ್ಲ. ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಅಳಿವೆಬಾಗಿಲು ಸೇರಿದಂತೆ ಅನೇಕ ಕಡಲ್ಕೊರೆತ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ನಡೆಸಿದ್ದೇವೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿದರೂ ಪ್ರತಿ ವರುಷವೂ ನಿರ್ವಹಣಾ ಕಾಮಗಾರಿ ಅಗತ್ಯ.


ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರವು ಅಸಡ್ಡೆ ತೋರಿ ಕಳೆದ ಮೂರು ವರ್ಷಗಳಿಂದಲೂ ಕಡಲ್ಕೊರೆತ ಪೀಡಿತ ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳನ್ನ ಕಡೆಗಣಿಸುತ್ತಾ ಬಂದಿದೆ. ಬಜೆಟಲ್ಲಿ ಕನಿಷ್ಠ ನಿರ್ವಹಣೆಗೂ ಹಣ ಕೊಡದಿದ್ದರೆ ಕಡಲು ಪ್ರಕ್ಷುಬ್ಧಗೊಂಡು ತೀರ ಪ್ರದೇಶವನ್ನ ನುಂಗುವುದು ಖಂಡಿತ. ಈಗಾಗಲೇ ಸ್ಥಳೀಯ ಬೋವಿ ಜನಾಂಗದವರು ಪ್ರದೇಶದಲ್ಲಿ ತಮ್ಮ ಅಸ್ತಿತ್ವವನ್ನೇ ಕಳಕೊಳ್ಳುವ ಭೀತಿಯಲ್ಲಿದ್ದಾರೆಂದರು.

ತಾನು ಮತ್ತು ಶಾಸಕ ಖಾದರ್ ಅವರು ತಕ್ಷಣವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಕಡಲ್ಕೊರೆತ ತಡೆಗೆ ತುರ್ತು, ಮಾಧ್ಯಮಿಕ ಮತ್ತು ಶಾಶ್ವತ ಕಾಮಗಾರಿ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದರು. ಸ್ಥಳೀಯ ಶಾಸಕ ಯು.ಟಿ ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಜೊತೆಯಲ್ಲಿದ್ದರು.
Why is state government neglecting Sea erosion so much, what's making them neglect such things slammed former congress minister Veerappa Moily visiting sea erosion effected areas at Ullal in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm