ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm