ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm