ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm