ಬ್ರೇಕಿಂಗ್ ನ್ಯೂಸ್
26-07-22 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ದಾಳಿ ಆಗಿಲ್ಲ ಎಂದು ಹೇಳಿದ ಮಂಗಳೂರು ಪೊಲೀಸ್ ಕಮಿಷನರ್ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಪೊಲೀಸ್ ಕಮಿಷನರ್ ಹಾಗೆ ಹೇಳದೆ ವಿಧಿಯಿಲ್ಲ. ಕೇಸ್ ದಾಖಲಿಸೋದಾಗಿ ಹೇಳಿದರೆ ಒಂದೇ ದಿನದಲ್ಲಿ ಗಂಟು ಮೂಟೆ ಕಟ್ಟಬೇಕಾಗುತ್ತದೆ ಎಂದು ರಾವ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪಬ್ ದಾಳಿ ಬಗ್ಗೆ ಕೇಳಿದ ಪ್ರಶ್ನೆಗೆ, ದಾಳಿ ಕುರಿತು ಇನ್ನೂ ಪ್ರಕರಣ ದಾಖಲಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಬ್ ದಾಳಿ ಬಗ್ಗೆ ಪ್ರಕರಣ ದಾಖಲಾದರೆ ಕಮೀಷನರ್ ಗಂಟು ಮೂಟೆ ಕಟ್ಟಬೇಕಾಗುತ್ತದೆ. ಹೇಳಿಕೆ ನೀಡಿದ ದಿನವೇ ಕಮೀಷನರ್ ಗಂಟುಮೂಟೆ ಕಟ್ಟುವ ಸ್ಥಿತಿಯಿದೆ. ಪೊಲೀಸ್ ಕಮೀಷನರ್ ಗೆ ಹಾಗೆ ಹೇಳದೆ ಬೇರೆ ವಿಧಿ ಇಲ್ಲ. ಪೊಲೀಸರು ಸರಕಾರದ ಕಪಿಮುಷ್ಟಿಯಲ್ಲಿ ಇರಬೇಕಾಗುತ್ತದೆ. ಹಾಗಾಗಿ, ನೈತಿಕ ಪೊಲೀಸ್ ಗಿರಿ ಆಗಿಲ್ಲ ಅಂತಾನೇ ಹೇಳಬೇಕಾಗುತ್ತದೆ. ಅದು ಅವರ ಅಸಹಾಯಕತೆ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ನೈತಿಕ ಪೊಲೀಸ್ ಮಾಡಬೇಕಿದ್ದರೆ ರಾಜಕೀಯ ಕೃಪೆ ಇದ್ದರೆ ಮಾತ್ರ ಧೈರ್ಯ ಬರುತ್ತದೆ. ಇವರಿಗೆ ರಾಜ್ಯ ಸರಕಾರದ ಅಭಯ ಇದೆ. ಹಾಗಾಗಿ ಇಂಥ ಕೃತ್ಯ ಮಾಡಿದ್ದಾರೆ. ಪೊಲೀಸರು ಅಂದರೆ ಈಗಿನ ಸರಕಾರದ ಪಾಲಿಗೆ ಬರೀ ಅಸ್ತ್ರಗಳಷ್ಟೇ ಆಗಿದೆ ಎಂದು ಭಾಸ್ಕರ್ ರಾವ್ ಅಸಮಾಧಾನ ಹೇಳಿದ್ದಾರೆ.
Mangalore Police Commissioner should run if he says there was no attack on Pub in Mangalore taunts former IPS Bhaskar Rao in Udupi. Police officer turned politician who visited Udupi stated. He said that if Mangalore police commissioner files any case on the anti social activist he has to pack his language and run from here. Bajarang dal members entered a pub in Balmatta and stopped a farewell party that was going on.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm