ಬ್ರೇಕಿಂಗ್ ನ್ಯೂಸ್
27-07-22 09:34 pm Mangalore Correspondent ಕರಾವಳಿ
ಸುಳ್ಯ, ಜುಲೈ 27: ಬೇರೆಲ್ಲ ನಾಯಕರು ಹೆದರಿ ಓಡಿದರು. ಹರೀಶ್ ಪೂಂಜ ಮಾತ್ರ ಕೊನೆಯ ವರೆಗೆ ನಿಂತಿದ್ದು. ಈಗ ಯಾಕೆ ನೀವು ಬಂದಿದ್ದು ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರನ್ನು ಬಿಜೆಪಿ ಕಾರ್ಯಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಗೆ ಸಂಜೆ ವೇಳೆಗೆ ಬಂದ ಸಚಿವ ಅಂಗಾರ ಮತ್ತು ಮಂಗಳೂರಿನ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಕಾರ್ಯಕರ್ತರು ತರಾಟೆ ಮಾಡಿದ್ದಾರೆ.
ಅವರನ್ನೆಲ್ಲ ನಾವು ಓಟು ಕೊಟ್ಟು ಗೆಲ್ಲಿಸಿದ್ದು ಯಾಕೆ. ಅವರೆಲ್ಲ ಅರ್ಧದಲ್ಲಿ ಓಡಿದ್ರಲ್ಲ. ಅವರಿಗೆ ನಾಚಿಕೆ ಆಗೋದಿಲ್ವೇ.. ಇವತ್ತು ಕಠಿಣ ಕ್ರಮ ಅಂತ ಹೇಳ್ತಾರೆ. ನಾಳೆ ಮತ್ತೆ ಹೆಣ ಬೀಳುತ್ತದೆ. ಬಿಜೆಪಿ ಸರಕಾರ ಬಂದರೂ, ಹೆಣ ಬೀಳೋದು ಅಂದ್ರೆ ನಾವು ಯಾರನ್ನು ನಂಬಬೇಕು. ನಾಯಕರೆಲ್ಲ ಬಂದರೂ, ಅರ್ಧದಲ್ಲಿಯೇ ಓಡಿದ್ರಲ್ಲ ಎಂದು ತೀವ್ರವಾಗಿ ಪ್ರಶ್ನೆ ಮಾಡಿದ್ದಾರೆ.

ಅಲ್ಲಿನ ಪರಿಸ್ಥಿತಿ ಸರಿ ಇರಲಿಲ್ಲ ಅಲ್ವೇ ಎಂದು ಅಂಗಾರ ಹೇಳಿದ್ದಕ್ಕೆ, ಏನು ಪರಿಸ್ಥಿತಿರೀ.. ನಿನ್ನೆ ರಾತ್ರಿ ಬರಲು ಆಗಿಲ್ಲ. ರಾತ್ರಿಯಾದರೂ, ನಿಮ್ಮ ಸಚಿವನಿಗೆ ಬರಲು ಆಗಿಲ್ಲ ಅಲ್ವೇ.. ಮೊನ್ನೆ ಹರ್ಷನ ಕೊಲೆ ಆಗಿದೆ. ನಾವು ಸಾಮಾನ್ಯ ಕಾರ್ಯಕರ್ತರು. ನಾವು ಓಟು ಕೊಟ್ಟು ಗೆಲ್ಲಿಸಿದ್ದು. ನಾವು ಚುನಾವಣೆಗೆ ಕೆಲಸ ಮಾಡೋದು. ನಿಮ್ಮ ನಾಯಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪ್ರಶ್ನೆಗಳಿಗೆ ಅಂಗಾರ ಮೂಕ ಪ್ರೇಕ್ಷಕನಾಗಿದ್ದರು. ಹಗಲಲ್ಲಿ ಬೆಳ್ಳಾರೆ ಪೇಟೆಯಲ್ಲಿ ಗಲಾಟೆ ಆಗುತ್ತಿದ್ದ ಸಂದರ್ಭದಲ್ಲಿಯೂ ಅಂಗಾರ ಸ್ಥಳಕ್ಕೆ ಬಂದಿರಲಿಲ್ಲ. ಆ ಕುರಿತ ಸಿಟ್ಟನ್ನೂ ಕಾರ್ಯಕರ್ತರು ಹೊರ ಹಾಕಿದ್ರು.
Bellare murder, Minister Anagara slammed by Praveen family. Minister Angara who visited praveens family was slammed left and right.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm